India vs Australia Final: ಟ್ರಾವಿಸ್ ಹೆಡ್ ಸ್ಫೋಟಕ ಶತಕ ಸಿಡಿಸಿ ಕ್ರೀಸ್ನಲ್ಲಿದ್ದರೆ ಸ್ಟೀವ್ ಸ್ಮಿತ್ ಶತಕದ ಅಂಚಿನಲ್ಲಿದ್ದಾರೆ. ಇಂದು ದ್ವಿತೀಯ ದಿನದಾಟ ಉಭಯ ತಂಡಗಳಿಗೆ ಮುಖ್ಯವಾಗಿದೆ.
India vs Australia Final: ಟ್ರಾವಿಸ್ ಹೆಡ್ ಸ್ಫೋಟಕ ಶತಕ ಸಿಡಿಸಿ ಕ್ರೀಸ್ನಲ್ಲಿದ್ದರೆ ಸ್ಟೀವ್ ಸ್ಮಿತ್ ಶತಕದ ಅಂಚಿನಲ್ಲಿದ್ದಾರೆ. ಇಂದು ದ್ವಿತೀಯ ದಿನದಾಟ ಉಭಯ ತಂಡಗಳಿಗೆ ಮುಖ್ಯವಾಗಿದೆ.
ಬೆಂಗಳೂರು: ಬಾಡಿಗೆದಾರರಿಗೂ ಗೃಹ ಜ್ಯೋತಿ ಸಿಗಲಿದೆ. 200 ಯುನಿಟ್ ಒಳಗೆ ಉಪಯೋಗ ಮಾಡೋ ಬಾಡಿಗೆದಾರರಿಗೂ ಉಚಿತ ವಿದ್ಯುತ್ (Free Electricity) ಯೋಜನೆ ಅನ್ವಯ ಆಗುತ್ತದೆ.
ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು (Canter vehicle) ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ (Bridge) ಮೇಲಿಂದ ಬಿದ್ದಿರುವ ಘಟನೆ ಎಕೆ ಹುಬ್ಬಳ್ಳಿ ಸಮೀಪದಲ್ಲಿ ನಡೆದಿದೆ.
ಲೈಂಗಿಕ ಕಿರುಕುಳ ಆರೋಪದ ಮೇಲೆ ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯಿಂದ ಕುಸ್ತಿಪಟುಗಳು (Wrestlers) ಸೋಮವಾರ ಹಿಂದೆ ಸರಿದಿದ್ದಾರೆ.
ಕ್ಯಾಲಿಫೋರ್ನಿಯಾ: ತೀವ್ರ ಸ್ವರೂಪದ ಭೂಕಂಪವಾದರೆ ಬಹುಮಹಡಿ ಕಟ್ಟಡಗಳು ನೆಲಸಮ ಆಗೋದು, ಅಪಾರ ಸಂಖ್ಯೆಯಲ್ಲಿ ಜೀವಹಾನಿ ಆಗೋದರ ಬಗ್ಗೆ ನಾವು ಕೇಳಿದ್ದೇವೆ.
ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಆಸ್ಟ್ರೇಲಿಯಾದ ಎಲ್ಲಾ ಆಟಗಾರರ ಗಮನವೆಲ್ಲ ಕೊಹ್ಲಿ ಮೇಲೆಯೇ ನೆಟ್ಟಿದೆ.
IRCTC Ticket Booking Travel Insurance: ಭಾರತೀಯ ರೈಲ್ವೇಸ್ ತೀರಾ ಕಡಿಮೆ ಬೆಲೆಗೆ ಟ್ರಾವೆಲ್ ಇನ್ಷೂರೆನ್ಸ್ ಆಫರ್ ಮಾಡುತ್ತದೆ. ನೀವು ಐಆರ್ಸಿಟಿಸಿ ವೆಬ್ಸೈಟ್ನಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಟಿಕೆಟ್ ದರಕ್ಕೆ ಹೆಚ್ಚುವರಿಯಾಗಿ 35 ಪೈಸೆ ಕೊಟ್ಟರೆ ಇನ್ಷೂರೆನ್ಸ್ ಪಡೆಯುವ ಆಫರ್ ಇದೆ.
ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದ ಹಾಗೂ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ ‘ಶಿವಾಜಿ ಸುರತ್ಕಲ್ 2’ ಚಿತ್ರ ಕರ್ನಾಟಕದ ಏಳು ಚಿತ್ರಮಂದಿರಗಳಲ್ಲಿ ಐವತ್ತು ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ.
ಬರ್ಗರ್ ಜಿಲ್ಲೆಯಲ್ಲಿ ಸುಣ್ಣದ ಕಲ್ಲು ಸಾಗಿಸುತ್ತಿದ್ದ ಗೂಡ್ಸ್ ಟ್ರೈನ್ (Goods Train) ಹಳಿ ತಪ್ಪಿದೆ. ಈ ರೈಲಿನ ಐದು ಬೋಗಿಗಳು ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವುಗಳ ಬಗ್ಗೆ ವರದಿಯಾಗಿಲ್ಲ.
ಜಿಲ್ಲೆಯ ಶೃಂಗೇರಿ ಶಾರದಾಂಬೆ ದೇಗುಲದ (Sringeri Sharadamba Temple) ಕಿರಿಯ ಜಗದ್ಗುರುಗಳಾದ ಶ್ರೀ ವಿಧುಶೇಖರ ಶ್ರೀಗಳು ಕಾಶ್ಮೀರದ (Kashmir) ತಿತ್ವಾಲ್ಗೆ (Titwal) ಭೇಟಿ ನೀಡಿದ್ದಾರೆ.
ಒಂದು ಕಪ್ ಟೀ ಜೊತೆಗೆ ಏನಾದರೂ ಕುರುಕಲು, ಕರಿದ ತಿಂಡಿಯಿಲ್ಲದಿದ್ದರೆ ಬೇಜಾರು ಅಲ್ವಾ? ಬಗೆ ಬಗೆಯ ಪಕೋಡಾಗಳನ್ನು ಮಾಡಿ ಸ್ನ್ಯಾಕ್ಸ್ ಟೈಮ್ನಲ್ಲಿ ಮನೆ ಮಂದಿಗೆ ಹಂಚಿದರೆ ಎಲ್ಲರಿಗೂ ಖುಷಿ.
ಒಡಿಶಾದಲ್ಲಿ 3 ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಹಿನ್ನಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಈ ಭಾಗದಲ್ಲಿ ಸಾಗಬೇಕಿದ್ದ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.