Trending News

IND vs AUS, WTC Final: ಭಾರತ-ಆಸ್ಟ್ರೇಲಿಯಾ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಮೊದಲ ದಿನದಾಟ ಹೇಗಿತ್ತು ನೋಡಿ?

IND vs AUS, WTC Final: ಭಾರತ-ಆಸ್ಟ್ರೇಲಿಯಾ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಮೊದಲ ದಿನದಾಟ ಹೇಗಿತ್ತು ನೋಡಿ?

India vs Australia Final: ಟ್ರಾವಿಸ್ ಹೆಡ್ ಸ್ಫೋಟಕ ಶತಕ ಸಿಡಿಸಿ ಕ್ರೀಸ್​ನಲ್ಲಿದ್ದರೆ ಸ್ಟೀವ್ ಸ್ಮಿತ್ ಶತಕದ ಅಂಚಿನಲ್ಲಿದ್ದಾರೆ. ಇಂದು ದ್ವಿತೀಯ ದಿನದಾಟ ಉಭಯ ತಂಡಗಳಿಗೆ ಮುಖ್ಯವಾಗಿದೆ.

read more
200 ಯುನಿಟ್ ಒಳಗೆ ಬಳಸುವ ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಅನ್ವಯ: ಸಿಎಂ

200 ಯುನಿಟ್ ಒಳಗೆ ಬಳಸುವ ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಅನ್ವಯ: ಸಿಎಂ

ಬೆಂಗಳೂರು: ಬಾಡಿಗೆದಾರರಿಗೂ ಗೃಹ ಜ್ಯೋತಿ ಸಿಗಲಿದೆ. 200 ಯುನಿಟ್ ಒಳಗೆ ಉಪಯೋಗ ಮಾಡೋ ಬಾಡಿಗೆದಾರರಿಗೂ ಉಚಿತ ವಿದ್ಯುತ್ (Free Electricity) ಯೋಜನೆ ಅನ್ವಯ ಆಗುತ್ತದೆ.

read more
50 ಅಡಿ ಬ್ರಿಡ್ಜ್ ಮೇಲಿಂದ ಉರುಳಿ ಬಿದ್ದ ಕ್ಯಾಂಟರ್ – ಪವಾಡಸದೃಶವಾಗಿ ಬದುಕುಳಿದ ಚಾಲಕ

50 ಅಡಿ ಬ್ರಿಡ್ಜ್ ಮೇಲಿಂದ ಉರುಳಿ ಬಿದ್ದ ಕ್ಯಾಂಟರ್ – ಪವಾಡಸದೃಶವಾಗಿ ಬದುಕುಳಿದ ಚಾಲಕ

ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು (Canter vehicle) ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ (Bridge) ಮೇಲಿಂದ ಬಿದ್ದಿರುವ ಘಟನೆ ಎಕೆ ಹುಬ್ಬಳ್ಳಿ ಸಮೀಪದಲ್ಲಿ ನಡೆದಿದೆ.

read more
ಪ್ರತಿಭಟನೆಯಿಂದ ಹಿಂದೆ ಸರಿದ ಕುಸ್ತಿಪಟುಗಳು – ಮರಳಿ ರೈಲ್ವೇ ಉದ್ಯೋಗಕ್ಕೆ

ಪ್ರತಿಭಟನೆಯಿಂದ ಹಿಂದೆ ಸರಿದ ಕುಸ್ತಿಪಟುಗಳು – ಮರಳಿ ರೈಲ್ವೇ ಉದ್ಯೋಗಕ್ಕೆ

ಲೈಂಗಿಕ ಕಿರುಕುಳ ಆರೋಪದ ಮೇಲೆ ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯಿಂದ ಕುಸ್ತಿಪಟುಗಳು (Wrestlers) ಸೋಮವಾರ ಹಿಂದೆ ಸರಿದಿದ್ದಾರೆ.

read more
100 ಭೂಕಂಪಗಳಾದ್ರೂ ಜಗ್ಗದೇ ನಿಂತಿದೆ 10 ಅಂತಸ್ತಿನ ಮರದ ಕಟ್ಟಡ – ಎಲ್ಲಿದೆ ಕಟ್ಟಡ, ಏನಿದರ ವಿಶೇಷತೆ!?ದ ಆಸೀಸ್ ಕ್ರಿಕೆಟಿಗರು..!

100 ಭೂಕಂಪಗಳಾದ್ರೂ ಜಗ್ಗದೇ ನಿಂತಿದೆ 10 ಅಂತಸ್ತಿನ ಮರದ ಕಟ್ಟಡ – ಎಲ್ಲಿದೆ ಕಟ್ಟಡ, ಏನಿದರ ವಿಶೇಷತೆ!?ದ ಆಸೀಸ್ ಕ್ರಿಕೆಟಿಗರು..!

ಕ್ಯಾಲಿಫೋರ್ನಿಯಾ: ತೀವ್ರ ಸ್ವರೂಪದ ಭೂಕಂಪವಾದರೆ ಬಹುಮಹಡಿ ಕಟ್ಟಡಗಳು ನೆಲಸಮ ಆಗೋದು, ಅಪಾರ ಸಂಖ್ಯೆಯಲ್ಲಿ ಜೀವಹಾನಿ ಆಗೋದರ ಬಗ್ಗೆ ನಾವು ಕೇಳಿದ್ದೇವೆ.

read more
WTC Final 2023: ‘ಫೈಟರ್, ಸೂಪರ್ ಸ್ಟಾರ್, ಗಂಡುಗಲಿ’; ಕಿಂಗ್ ಕೊಹ್ಲಿಯ ಗುಣಗಾನ ಮಾಡಿದ ಆಸೀಸ್ ಕ್ರಿಕೆಟಿಗರು..!

WTC Final 2023: ‘ಫೈಟರ್, ಸೂಪರ್ ಸ್ಟಾರ್, ಗಂಡುಗಲಿ’; ಕಿಂಗ್ ಕೊಹ್ಲಿಯ ಗುಣಗಾನ ಮಾಡಿದ ಆಸೀಸ್ ಕ್ರಿಕೆಟಿಗರು..!

ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾದ ಎಲ್ಲಾ ಆಟಗಾರರ ಗಮನವೆಲ್ಲ ಕೊಹ್ಲಿ ಮೇಲೆಯೇ ನೆಟ್ಟಿದೆ.

read more
Railway Travel Insurance: ರೈಲಿನಲ್ಲಿ ಹೋಗುತ್ತೀರಾ? ಕೇವಲ 35 ಪೈಸೆ ಕಟ್ಟಿ 10 ಲಕ್ಷ ರೂವರೆಗೆ ಇನ್ಷೂರೆನ್ಸ್ ಕವರೇಜ್ ಪಡೆಯಿರಿ

Railway Travel Insurance: ರೈಲಿನಲ್ಲಿ ಹೋಗುತ್ತೀರಾ? ಕೇವಲ 35 ಪೈಸೆ ಕಟ್ಟಿ 10 ಲಕ್ಷ ರೂವರೆಗೆ ಇನ್ಷೂರೆನ್ಸ್ ಕವರೇಜ್ ಪಡೆಯಿರಿ

IRCTC Ticket Booking Travel Insurance: ಭಾರತೀಯ ರೈಲ್ವೇಸ್ ತೀರಾ ಕಡಿಮೆ ಬೆಲೆಗೆ ಟ್ರಾವೆಲ್ ಇನ್ಷೂರೆನ್ಸ್ ಆಫರ್ ಮಾಡುತ್ತದೆ. ನೀವು ಐಆರ್​ಸಿಟಿಸಿ ವೆಬ್​ಸೈಟ್​ನಲ್ಲಿ ರೈಲು ಟಿಕೆಟ್ ಬುಕ್ ಮಾಡುವಾಗ ಟಿಕೆಟ್ ದರಕ್ಕೆ ಹೆಚ್ಚುವರಿಯಾಗಿ 35 ಪೈಸೆ ಕೊಟ್ಟರೆ ಇನ್ಷೂರೆನ್ಸ್ ಪಡೆಯುವ ಆಫರ್ ಇದೆ.

read more
ಐವತ್ತು ದಿನ ಪೂರೈಸಿದ ಶಿವಾಜಿ ಸುರತ್ಕಲ್ 2

ಐವತ್ತು ದಿನ ಪೂರೈಸಿದ ಶಿವಾಜಿ ಸುರತ್ಕಲ್ 2

ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದ ಹಾಗೂ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ ‘ಶಿವಾಜಿ ಸುರತ್ಕಲ್ 2’ ಚಿತ್ರ ಕರ್ನಾಟಕದ ಏಳು ಚಿತ್ರಮಂದಿರಗಳಲ್ಲಿ ಐವತ್ತು ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ.

read more
275 ಮಂದಿ ಸಾವನ್ನಪ್ಪಿದ ದುರಂತದ ಬೆನ್ನಲ್ಲೇ ಒಡಿಶಾದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು!

275 ಮಂದಿ ಸಾವನ್ನಪ್ಪಿದ ದುರಂತದ ಬೆನ್ನಲ್ಲೇ ಒಡಿಶಾದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು!

ಬರ್ಗರ್ ಜಿಲ್ಲೆಯಲ್ಲಿ ಸುಣ್ಣದ ಕಲ್ಲು ಸಾಗಿಸುತ್ತಿದ್ದ ಗೂಡ್ಸ್ ಟ್ರೈನ್ (Goods Train) ಹಳಿ ತಪ್ಪಿದೆ. ಈ ರೈಲಿನ ಐದು ಬೋಗಿಗಳು ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವುಗಳ ಬಗ್ಗೆ ವರದಿಯಾಗಿಲ್ಲ.

read more
ಶೃಂಗೇರಿಯಿಂದ ಪಂಚಲೋಹ ಮೂರ್ತಿ ರವಾನೆ – 75 ವರ್ಷಗಳ ಬಳಿಕ ಕಾಶ್ಮೀರದ ಶಾರದಾಂಬೆ ದೇಗುಲದಲ್ಲಿ ಪೂಜೆ

ಶೃಂಗೇರಿಯಿಂದ ಪಂಚಲೋಹ ಮೂರ್ತಿ ರವಾನೆ – 75 ವರ್ಷಗಳ ಬಳಿಕ ಕಾಶ್ಮೀರದ ಶಾರದಾಂಬೆ ದೇಗುಲದಲ್ಲಿ ಪೂಜೆ

ಜಿಲ್ಲೆಯ ಶೃಂಗೇರಿ ಶಾರದಾಂಬೆ ದೇಗುಲದ (Sringeri Sharadamba Temple) ಕಿರಿಯ ಜಗದ್ಗುರುಗಳಾದ ಶ್ರೀ ವಿಧುಶೇಖರ ಶ್ರೀಗಳು ಕಾಶ್ಮೀರದ (Kashmir) ತಿತ್ವಾಲ್‌ಗೆ (Titwal) ಭೇಟಿ ನೀಡಿದ್ದಾರೆ.

read more
ಗರಿಗರಿಯಾದ ಕಾರ್ನ್ ಪಕೋಡಾ ಸವಿಯಲು ತುಂಬಾ ಮಜಾ

ಗರಿಗರಿಯಾದ ಕಾರ್ನ್ ಪಕೋಡಾ ಸವಿಯಲು ತುಂಬಾ ಮಜಾ

ಒಂದು ಕಪ್ ಟೀ ಜೊತೆಗೆ ಏನಾದರೂ ಕುರುಕಲು, ಕರಿದ ತಿಂಡಿಯಿಲ್ಲದಿದ್ದರೆ ಬೇಜಾರು ಅಲ್ವಾ? ಬಗೆ ಬಗೆಯ ಪಕೋಡಾಗಳನ್ನು ಮಾಡಿ ಸ್ನ್ಯಾಕ್ಸ್ ಟೈಮ್‌ನಲ್ಲಿ ಮನೆ ಮಂದಿಗೆ ಹಂಚಿದರೆ ಎಲ್ಲರಿಗೂ ಖುಷಿ.

read more
ಒಡಿಶಾ ರೈಲು ಅಪಘಾತ; ಸಂಚಾರ ರದ್ದಾಗಿ ಬೆಂಗ್ಳೂರಲ್ಲೇ ನಿಂತ ಬೆಂಗಳೂರು-ಗುವಾಹಟಿ ರೈಲು

ಒಡಿಶಾ ರೈಲು ಅಪಘಾತ; ಸಂಚಾರ ರದ್ದಾಗಿ ಬೆಂಗ್ಳೂರಲ್ಲೇ ನಿಂತ ಬೆಂಗಳೂರು-ಗುವಾಹಟಿ ರೈಲು

ಒಡಿಶಾದಲ್ಲಿ 3 ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಹಿನ್ನಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಈ ಭಾಗದಲ್ಲಿ ಸಾಗಬೇಕಿದ್ದ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.

read more