ಕಾಬೂಲ್: ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಪ್ರಕಾರ ಗುರುವಾರ ಅಫ್ಘಾನಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಬಗ್ಗೆ NCS ಟ್ವೀಟ್ ಮಾಡಿದೆ.
Know everything, whats happening today! why..?
ಕಾಬೂಲ್: ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಪ್ರಕಾರ ಗುರುವಾರ ಅಫ್ಘಾನಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಬಗ್ಗೆ NCS ಟ್ವೀಟ್ ಮಾಡಿದೆ.
ಭಾರತದಲ್ಲಿನ ರಾಜಕೀಯ ಸ್ಥಿತಿಯ ಬಗ್ಗೆ ವರದಿ ಮಾಡುವ ಸಲುವಾಗಿ ಬ್ರಿಟಿಷ್ ಸರ್ಕಾರ ಸರ್ ಜಾನ್ ಸೈಮನ್ ನೇತೃತ್ವದಲ್ಲಿ ಆಯೋಗವೊಂದನ್ನು ಸ್ಥಾಪಿಸಿತು. ಅದಕ್ಕೆ ಸೈಮನ್ ಆಯೋಗ ಎಂದೇ ನಾಮಕರಣವಾಯಿತು. ಆದರೆ ಈ ಕಮಿಷನ್ ವಿರುದ್ಧ ಭಾರತದ ಕೆಲವರು ಹೋರಾಟಗಾರರು ತಿರುಗಿಬಿದ್ದರು.
ರಾಜ್ಯದಲ್ಲಿ ಕೋಳಿ ಸಾಕಣಿಕೆಗೆ ಸಬ್ಸಿಡಿ ನೀಡಿದಲ್ಲಿ ಸಾಕಷ್ಟು ಸಹಕಾರಿಯಾಗಲಿದೆ. ಕೋಳಿಗಳ ಆಹಾರ ಖರೀದಿ ಹಾಗೂ ವಿದ್ಯುತ್ ಗೆ ಸಬ್ಸಿಡಿ ನೀಡಬೇಕೆನ್ನುವ ಡಿಮ್ಯಾಂಡ್ ಮಾಡಲಾಗಿದೆ.
ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ನಲ್ಲಿ ಶತಮಾನದಲ್ಲಿ ಒಮ್ಮೆ ಸಂಭವಿಸಿರುವ ಪ್ರವಾಹದ ಮಧ್ಯೆ ತೆಗೆದ ಗರ್ಭಿಣಿ ವಧುವಿನ ವಿವಾಹದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸದ್ಯ ದರ್ಶನ್ ಭೇಟಿಯಾಗಿರುವ ವಿಶೇಷ ವ್ಯಕ್ತಿಯ ಹೆಸರು ಸುಂದರ್ ರಾಜ್. ಶಾಲೆ ಮಕ್ಕಳು ಅವರನ್ನು ಪ್ರೀತಿಯಿಂದ ಸುಂದರ್ ಅಂಕಲ್ ಎಂದು ಕರೆಯುತ್ತಿದ್ದರು. ಅದೇ ಪ್ರೀತಿಯನ್ನು ದರ್ಶನ್ ಇಂದಿಗೂ ಇಟ್ಟುಕೊಂಡಿದ್ದಾರೆ.
ದಿನನಿತ್ಯ ಪ್ರಯಾಣಿಸುವ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕೊರೊನಾ ಬಳಿಕ ಇಳಿಕೆ ಕಂಡಿದೆ. ಈ ಮೊದಲು ಸುಮಾರು 5 ಲಕ್ಷ ಪ್ರಯಾಣಿಕರು ನಮ್ಮ ಮೆಟ್ರೋ ಬಳಸುತ್ತಿದ್ದರು. ಈಗ ಮೆಟ್ರೋ ಪ್ರಯಾಣಿಕರ ಸಂಖ್ಯೆ ಸುಮಾರು 1.9 ಲಕ್ಷಕ್ಕೆ ಇಳಿಕೆಯಾಗಿದೆ.
All sight seeing places in & around Mysore..
All religious places in & around Mysore..
Latest job openings today