ಪ್ರಧಾನಿ ನರೇಂದ್ರ ಮೋದಿ (Narendra Modi) ನಿನ್ನೆ ಬೆಂಗಳೂರಿನಲ್ಲಿ ಹಲವು ಕ್ಷೇತ್ರಗಳ ಗಣ್ಯರಿಗೆ ಔತಣಕೂಡ ಏರ್ಪಡಿಸಿದ್ದರು. ಸಿನಿಮಾ, ಕ್ರಿಕೆಟ್ ಮತ್ತು ನಾನಾ ಯುವಉದ್ಯಮಿಗಳನ್ನು ಆಹ್ವಾನಿಸಲಾಗಿತ್ತು.
Know everything, whats happening today! why..?
ಪ್ರಧಾನಿ ನರೇಂದ್ರ ಮೋದಿ (Narendra Modi) ನಿನ್ನೆ ಬೆಂಗಳೂರಿನಲ್ಲಿ ಹಲವು ಕ್ಷೇತ್ರಗಳ ಗಣ್ಯರಿಗೆ ಔತಣಕೂಡ ಏರ್ಪಡಿಸಿದ್ದರು. ಸಿನಿಮಾ, ಕ್ರಿಕೆಟ್ ಮತ್ತು ನಾನಾ ಯುವಉದ್ಯಮಿಗಳನ್ನು ಆಹ್ವಾನಿಸಲಾಗಿತ್ತು.
Vijay Hazare Trophy 2021: ಫೆಬ್ರವರಿ 20ರಿಂದ ಮಾರ್ಚ್ 14ರ ತನಕ ನಡೆಯಲಿರುವ ವಿಜಯ್ ಹಜಾರೆ ಟ್ರೋಫಿ 2021ರ ಆರಂಭಿಕ ಪಂದ್ಯಗಳ ನೇರಪ್ರಸಾರ ಟಿವಿ ವಾಹಿನಿಯಲ್ಲಿ ಲಭ್ಯವಿಲ್ಲ. ಆದರೆ, ಎರಡನೇ ಸುತ್ತಿನ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ಸಮೂಹದ ವಾಹಿನಿಗಳು ಪ್ರಸಾರ ಮಾಡಲಿವೆ.
rahkeem cornwall:ಈ ಆಟಗಾರ ಬರೋಬ್ಬರಿ 150 ಕೆ. ಜಿ ತೂಕ ಇದ್ದು, 6 ಅಡಿ 6 ಇಂಚು ಎತ್ತರ ಹೊಂದಿದ್ದಾರೆ. ಧೈತ್ಯ ದೇಹ ಹೊಂದಿರುವ ಈ ಆಟಗಾರ ಇತ್ತೀಚಿನ ದಿನಗಳಲ್ಲಿ ತನ್ನ ಭರ್ಜರಿ ಪ್ರದರ್ಶನದಿಂದಾಗಿ ಕ್ರಿಕೆಟ್ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗುರಿಯಾಗಿದ್ದಾರೆ.
ಧ್ರುವ ಸರ್ಜಾ ಅಭಿನಯದ ‘ಪೊಗರು’ ಚಿತ್ರದ ನೋಡಲು ಬೆಳ್ಳಳ ಬೆಳಿಗ್ಗೆಯೇ ಥಿಯೇಟರ್ ಬಾಗಿಲ ಮುಂದೆ ಜನ ಜಂಗುಳಿ ಆವರಿಸಿದೆ. ಬೆಂಗಳೂರು, ಹುಬ್ಬಳ್ಳಿ, ಗದಗ ಸೇರಿದಂತೆ ಬಾಗಲಕೋಟೆಯಲ್ಲಿ ಚಿತ್ರ ನೋಡಲು ಜನ ಮುಗಿಬಿದ್ದಿದ್ದಾರೆ.
ಕೋಲ್ಕತ್ತಾ(ಫೆ.19): ಕ್ರಾಂತಿಕಾರಿಗಳಿಗೆ ಗೌರವ ನಮನ ಶೌರ್ಯಾಂಜಲಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂಗಾಳದ ಭವ್ಯ ಪರಂಪರೆ ಅಳಿಸಿಹಾಕುವ ಯತ್ನ ನಡೆಸುತ್ತಿರುವ ಮಮತಾ ಬ್ಯಾನರ್ಜಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ರೈತರು ತಮ್ಮ ಟ್ರ್ಯಾಕ್ಟರ್ಗಳನ್ನು ಸರ್ವ ಸನ್ನದ್ಧಗೊಳಿಸಿರಬೇಕು. ರೈತ ಸಂಘಟನೆಗಳ ನಾಯಕರು ಯಾವುದೇ ಕ್ಷಣದಲ್ಲಿ ಕರೆ ಕೊಟ್ಟರೂ ಸಹ ದೆಹಲಿಯತ್ತ ಧಾವಿಸಲು ಸಿದ್ಧರಿರಬೇಕು ಎಂದು ರಾಕೆಶ್ ಟಿಕಾಯತ್ ಕರೆ ಕೊಟ್ಟಿದ್ದಾರೆ.
All sight seeing places in & around Mysore..
All religious places in & around Mysore..
Latest job openings today