ಧ್ರುವನಾರಾಯಣ ಅವರ ಸಾವಿಗೆ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್ಡಿ ಕುಮಾರಸ್ವಾಮಿ, ಸತೀಶ್ ಜಾರಕಿಹೊಳಿ, ಶಾಸಕ ಜಿ.ಟಿ.ದೇವೇಗೌಡ ಸೇರಿ ಅನೇಕರು ಸಂತಾಪ ಸೂಚಿಸಿದ್ದಾರೆ.

Know everything, whats happening today! why..?
ಧ್ರುವನಾರಾಯಣ ಅವರ ಸಾವಿಗೆ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್ಡಿ ಕುಮಾರಸ್ವಾಮಿ, ಸತೀಶ್ ಜಾರಕಿಹೊಳಿ, ಶಾಸಕ ಜಿ.ಟಿ.ದೇವೇಗೌಡ ಸೇರಿ ಅನೇಕರು ಸಂತಾಪ ಸೂಚಿಸಿದ್ದಾರೆ.
Ms Dhoni: ಧೋನಿ ವಿದಾಯಕ್ಕಾಗಿ ಸಿಎಸ್ಕೆ ಸರ್ವ ತಯಾರಿ ಮಾಡಿಕೊಂಡಿದ್ದು, ಮುಂಬರುವ ಆವೃತ್ತಿಯನ್ನು ಸಿಎಸ್ಕೆ ಅದ್ಧೂರಿಯಾಗಿ ಆಚರಿಸಲಿದೆ ಎಂದಿದ್ದಾರೆ.
IND vs AUSBengaluru-Mysore Express Way: ಪ್ರಧಾನಿ ನರೇಂದ್ರ ಮೋದಿಯವರು ನಾಳೆ (ಮಾ.12) ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು-ಮೈಸೂರು ಎಕ್ಸಪ್ರೆಸ್ವೇ ಲೋಕಾರ್ಪಣೆ ಸೇರಿಸಿದಂತೆ ಸುಮಾರು 16,000 ಕೋಟಿ ರೂ
IND vs AUS: ಹೋಳ್ಕರ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ತಾನು ತೋಡಿದ ಹಳಕ್ಕೆ ತಾನೇ ಬಿದ್ದಿದೆ. ಟರ್ನಿಂಗ್ ಪಿಚ್ನ ಸಂಪೂರ್ಣ ಲಾಭ ಪಡೆದ ಆಸ್ಟ್ರೇಲಿಯಾದ ಸ್ಪಿನ್ ಬೌಲರ್ಗಳು ಟೀಂ ಇಂಡಿಯಾವನ್ನು ಅಲ್ಪ ರನ್ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು.
ತಮ್ಮ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನ ಭೀತಿ ಎದುರಾಗಿದ್ದು, ಜಾಮೀನು ಪಡೆಯಲು ಕಸರತ್ತು ನಡೆಸುತ್ತಿದ್ದಾರೆ. ಇನ್ನೊಂದೆಡೆ ಶಾಸಕರಿಗಾಗಿ ಲೋಕಾಯುಕ್ತ ಪೊಲೀಸರು ಮೂರು ತಂಡಗಳಿಂದ ಹುಟುಕಾಟ ನಡೆಸಲಾಗುತ್ತಿದೆ.
ಕಾಬೂಲ್: ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಪ್ರಕಾರ ಗುರುವಾರ ಅಫ್ಘಾನಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಬಗ್ಗೆ NCS ಟ್ವೀಟ್ ಮಾಡಿದೆ.
All sight seeing places in & around Mysore..
All religious places in & around Mysore..
Latest job openings today
Western Railway Jobs : ವೆಸ್ಟರ್ನ್ ರೈಲ್ವೆಯ ನೇಮಕಾತಿ ವಿಭಾಗವು ಉದ್ಯೋಗಾವಕಾಶ ಬಿಗ್ ನೋಟಿಫಿಕೇಶನ್ ಒಂದನ್ನು ಇದೀಗ ಬಿಡುಗಡೆ ಮಾಡಿದೆ.
CESC Mysore Recruitment 2022: ಮೈಸೂರಿನಲ್ಲಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಉದ್ಯೋಗ ಪ್ರಕಟಣೆ ಬಿಡುಗಡೆ ಮಾಡಿದೆ. ಗ್ರಾಜುಯೇಟ್ ಅಪ್ರೆಂಟಿಸ್ ಹಾಗೂ ಟೆಕ್ನೀಷಿಯನ್ ಅಪ್ರೆಂಟಿಸ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಹಾಕಿ.
Kreative pool is hiring for
Graphic Design, Marketing Executive, Web Design,
location : Mysore
Experience : Freshers
Interview : Walk-in
Jobs Vacancies in Mysore Designation: Civil Architect Drafting Contact Number: 9113277234 Uploaded Date: 10/01/2022